ದಾವಣಗೆರೆ: ಇಂದು (ಜ.31) ದಾವಣಗೆರೆ ನಗರದ ವಿದ್ಯಾರ್ಥಿ ಭವನದ ಹತ್ತಿರವಿರುವ ಮಯೂರ ಹೋಟೆಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದ ನಡೆದಿದೆ. ನಿಖರ ಮಾಹಿತಿ ಮೇರೆಗೆ ಸಿಇಎನ್ ಠಾಣೆಯ ಇನ್ಸ್ ಪೆಕ್ಟರ್ ಗಿರೀಶ್ ಬಿ.ವಿ ನೇತೃತ್ವದ ಪೊಲೀಸ್ ತಂಡ ಇಸ್ಪೀಟ್ ಜೂಜಾಟದ ಮೇಲೆ ದಾಳಿ ಮಾಡಿ 14 ಜನ ಆರೋಪಿತರನ್ನು ದಸ್ತಗಿರಿ ಮಾಡಿದೆ. ಆರೋಪಿತರಿಂದ ಜೂಜಾಟಕ್ಕೆ ಬಳಸಿದ್ದ 22,200/- ರೂಗಳನ್ನು ವಶಪಡಿಸಿಕೊಂಡಿದ್ದು ಈ ಸಂಬಂಧ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಾವಣಗೆರೆ: ಇಸ್ಪೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



