Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ತುಂಗಾ ಇನ್ನಿಲ್ಲ; ಜಿಲ್ಲಾ ಪೊಲೀಸ್ ನಿಂದ ಭಾವಪೂರ್ಣ ಶ್ರದ್ಧಾಂಜಲಿ

ಪ್ರಮುಖ ಸುದ್ದಿ

ದಾವಣಗೆರೆ: ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ತುಂಗಾ ಇನ್ನಿಲ್ಲ; ಜಿಲ್ಲಾ ಪೊಲೀಸ್ ನಿಂದ ಭಾವಪೂರ್ಣ ಶ್ರದ್ಧಾಂಜಲಿ

ದಾವಣಗೆರೆ: ಜಿಲ್ಲಾ ಪೊಲೀಸ್ ನ ಹಲವು ಅಪರಾಧ ಪ್ರಕರಣ ಪತ್ತೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಶ್ವಾನ ದಳದ ತುಂಗಾ ವಿಧಿವಶವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತುಂಗಾ ಇಂದು ನಿಧನವಾಗಿದ್ದು, ಜಿಲ್ಲಾ ಪೊಲೀಸ್ ನಲ್ಲಿ ದುಃಖ ಮಡುಗಟ್ಟಿದೆ.ದಾವಣಗೆರೆ ಜಿಲ್ಲಾ  ಅಪರಾಧ ವಿಭಾಗದಲ್ಲಿ ತುಂಗಾ ಶ್ವಾನವು ಇಲಾಖೆಗೆ ತನ್ನದೇ ಆದ ಅಮೂಲ್ಯ ಸೇವೆ ಸಲ್ಲಿಸಿತ್ತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top