Connect with us

Dvgsuddi Kannada | online news portal | Kannada news online

ದಾವಣಗೆರೆ; ಲಂಚ ಹಣಕ್ಕೆ ಬೇಡಿಕೆ ಇಟ್ಟ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ವಿರುದ್ಧ ಶಿಸ್ತು ಕ್ರಮ; ಎಸ್ ಪಿ ರಿಷ್ಯಂತ್

ದಾವಣಗೆರೆ

ದಾವಣಗೆರೆ; ಲಂಚ ಹಣಕ್ಕೆ ಬೇಡಿಕೆ ಇಟ್ಟ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ವಿರುದ್ಧ ಶಿಸ್ತು ಕ್ರಮ; ಎಸ್ ಪಿ ರಿಷ್ಯಂತ್

ದಾವಣಗೆರೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಭರತ್ ವಿರುದ್ಧ ಲೋಕಾಯುಕ್ತದಲ್ಲಿ ಕೇಸ್ ದಾಖಲಾಗಿದೆ. ಈ ಹಿನ್ನಲೆ ‌ಭರತ್ ವಿರುದ್ಧ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ರಿಷ್ಯಂತ್ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ಪ್ರಕರಣದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹಾಗೂ ಲಂಚದ ಹಣ ಪಡೆಯಲು ಸಹಕರಿಸಿದ ಸಂಬಂಧಿ ಸುರೇಶ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top