ದಾವಣಗೆರೆ: ಜಿಲ್ಲಾ ಪೊಲೀಸ್ ನಿಂದ ರಸ್ತೆ ಸುರಕ್ಷಾ ಸಪ್ತಾಹ; ಚಿತ್ರಕಲೆ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷಾ ಸಪ್ತಾಹ 2024 ರ ಸಮಾರೋಪ ಸಮಾರಂಭವನ್ನು ದಾವಣಗೆರೆ ನಗರದ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ರಸ್ತೆ ಸುರಕ್ಷಾ ಸಪ್ತಾಹ 2024 ರ ಅಂಗವಾಗಿ ಶಾಲಾ ವಿಧ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ವಿಜೇತರಾದ ವಿಧ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗು ಬಹುಮಾನ ವಿತರಿಸಲಾಯಿತು.

ಕಾರ್ಯಾಕ್ರಮದಲ್ಲಿ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್, ಆರ್ ಟಿ ಓ ಪ್ರಮುತೇಶ್ , ನಗರ ಡಿವೈಸ್ಪಿ ಮಲ್ಲೇಶ್ ದೊಡ್ಮನಿ , ಪೊಲೀಸ್ ನಿರೀಕ್ಷಕ ಮಂಜುನಾಥ, ಶಶಿಧರ, ಪ್ರಭಾವತಿ ಶೇತಸನಧಿ, ಮಲ್ಲಮ್ಮ ಚೌಬೆ, ಇಮ್ರಾನ್ ಬೇಗ್, ಪಿಎಸ್ಐ ಶೈಲಜಾ, ಜಯಪ್ರಕಾಶ್, ನಿರ್ಮಲ, ಲಾರಿ ಅಸೋಶಿಯೇಷನ್ ಅಧ್ಯಕ್ಷ ಸೈಫುಲ್ಲಾ ಹಾಗೂ ದಾವಣಗೆರೆ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ನ ಜಿಲ್ಲಾ ಅಸಿಸ್ಟಂಟ್ ಕಮಿಷನರ್ ಕೊಟ್ರೇಶ್ ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *