Connect with us

Dvgsuddi Kannada | online news portal | Kannada news online

ದಾವಣಗೆರೆ: ಕರ್ತವ್ಯಲೋಪ ಆರೋಪ‌; ಮೂವರು ಪೊಲೀಸರ ಅಮಾನತು ಮಾಡಿ ಎಸ್ಪಿ ಆದೇಶ

ದಾವಣಗೆರೆ

ದಾವಣಗೆರೆ: ಕರ್ತವ್ಯಲೋಪ ಆರೋಪ‌; ಮೂವರು ಪೊಲೀಸರ ಅಮಾನತು ಮಾಡಿ ಎಸ್ಪಿ ಆದೇಶ

ದಾವಣಗೆರೆ: ನಗರದ ಮಂಡಿಪೇಟೆಯ ಚಿನ್ನ, ಬೆಳ್ಳಿ ಅಂಗಡಿಯಲ್ಲಿ 18ಲಕ್ಷ ರೂ. ಮೌಲ್ಯದ ಸ್ವತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಗಸ್ತು, ನಾಕಾಬಂಧಿ ಯಲ್ಲಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮೂವರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಎಸ್ಪಿ ಉಮಾ ಪ್ರಶಾಂತ್ ಆದೇಶ ಹೊರಡಿಸಲಾಗಿದೆ.

ದಾವಣಗೆರೆ: ಮತ್ತೆ ಅಡಿಕೆಗೆ ಭರ್ಜರಿ ಬೆಲೆ; 54 ಸಾವಿರ ಗಡಿ ಸನಿಹ…!!

ಬಸವನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮಂಜಪ್ಪ, ಕಾನ್ ಸ್ಟೇಬಲ್ ಪಿ.ಆಕಾಶ್ ಹಾಗೂ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ಹಿರಿಯ ಕಾನ್ ಸ್ಟೇಬಲ್ ಎಚ್. ಚಂದ್ರಶೇಖರರನ್ನು ಅಮಾನತು ಮಾಡಲಾಗಿದೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇ.10ರವರೆಗೆ ಇ-ಖಾತಾ ಅಭಿಯಾನ

ಜ.29ರಂದು ದಾವಣಗೆರೆಯ ಮಂಡಿಪೇಟೆಯಲ್ಲಿ ಚಿನ್ನದ ಅಂಗಡಿಯೊಂದರಲ್ಲಿ 18 ಲಕ್ಷ ರೂಪಾಯಿ ಕಳ್ಳತನವಾಗಿತ್ತು. ಆ ದಿನ ರಾತ್ರಿ ಮೂವರು ಕಾನ್ಸ್ ಟೇಬಲ್ ಗಳನ್ನು ಗಸ್ತು ಸೇವೆಗೆ ನಿಯೋಜಿಸಲಾಗಿತ್ತು. ಇಲಾಖೆ ತನಿಖೆಯಲ್ಲಿ ಕರ್ತವ್ಯ ಲೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top