Connect with us

Dvgsuddi Kannada | online news portal | Kannada news online

ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ; ದಾವಣಗೆರೆ ಪೂರ್ವ ವಲಯದ ಪುರುಷರ ಕಬಡ್ಡಿ ತಂಡಕ್ಕೆ ದ್ವಿತೀಯ ಸ್ಥಾನ

DAVANAGERE police

ದಾವಣಗೆರೆ

ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟ; ದಾವಣಗೆರೆ ಪೂರ್ವ ವಲಯದ ಪುರುಷರ ಕಬಡ್ಡಿ ತಂಡಕ್ಕೆ ದ್ವಿತೀಯ ಸ್ಥಾನ

ದಾವಣಗೆರೆ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ದಾವಣಗೆರೆ ಪೂರ್ವ ವಲಯದ ಪುರುಷರ ಕಬಡ್ಡಿ ತಂಡ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ತಂಡವು ದ್ವೀತೀಯ ಸ್ಥಾನವನ್ನು ಪಡೆದಿಸೆ.

ಪೂರ್ವ ವಲಯ ಐಜಿಪಿ ಡಾ. ರವಿಕಾಂತೇಗೌಡ, ಎಸ್ಪಿ ಉಮಾ ಪ್ರಶಾಂತ್ ಎರಡು ತಂಡದ ಸದಸ್ಯರುಗಳಿಗೆ ಇಂದು (ಜು.8) ‌ಕಚೇರಿಯಲ್ಲಿ ಬಹುಮಾನ ವಿತರಿಸಿ ಅಭಿನಂದಿಸಿದರು.
ಮುಂದಿನ ದಿನಗಳಲ್ಲಿ ಹೆಚ್ಚು ತರಬೇತಿ ಹಾಗೂ ಅಭ್ಯಾಸ ಮಾಡಿ ಉತ್ತಮವಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.

ಈ ಸಂಧರ್ಭದಲ್ಲಿ ಪೂರ್ವ ವಲಯ ಬೆರಳು ಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್ ಎ.ಕೆ, ಐಜಿಪಿ ಕಚೇರಿಯ ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ, ಪೂರ್ವ ವಲಯ ತಂಡದ ವ್ಯವಸ್ಥಾಪಕ ಸುರೇಶ್ ಸಗರಿ ಸ, ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್ ಉಪಸ್ಥಿತರಿದ್ದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top