Connect with us

Dvgsuddi Kannada | online news portal | Kannada news online

ದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ; ಎಸ್ಪಿ ಪರಿಶೀಲನೆ, ಪರೀಕ್ಷೆ ಬರೆದ 2,474 ಅಭ್ಯರ್ಥಿಗಳು

ದಾವಣಗೆರೆ

ದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ; ಎಸ್ಪಿ ಪರಿಶೀಲನೆ, ಪರೀಕ್ಷೆ ಬರೆದ 2,474 ಅಭ್ಯರ್ಥಿಗಳು

ದಾವಣಗೆರೆ: ಕಲ್ಯಾಣ ಕರ್ನಾಟಕ ಪ್ರದೇಶದ ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ 454 ಹುದ್ದೆಗಳ ನೇಮಕಾತಿ ಸಂಬಂಧ ಇಂದು (ಡಿ.10) ದಾವಣಗೆರೆ ನಗರದ ವಿವಿಧ 07 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದ್ದು, ಎಸ್ಪಿ ಉಮಾ ಪ್ರಶಾಂತ್ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಸಂಬಂಧ ಕರ್ತವ್ಯದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.

ದಾವಣಗೆರೆ ನಗರದ ವಿವಿಧ 07 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿದ್ದು, ದಾವಣಗೆರೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಹಂಚಿಕೆಯಾಗಿದ್ದ ಒಟ್ಟು 3740 ಪರೀಕ್ಷಾ ಅಭ್ಯರ್ಥಿಗಳಲ್ಲಿ 2474 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1266 ಅಭ್ಯರ್ಥಿಗಳು ಗೈರಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top