Connect with us

Dvgsuddi Kannada | online news portal | Kannada news online

ದಾವಣಗೆರೆ ಉತ್ತರದಿಂದ ಸ್ಪರ್ಧಿಸಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

cm basavaraj bommai.jpg 22

ದಾವಣಗೆರೆ

ದಾವಣಗೆರೆ ಉತ್ತರದಿಂದ ಸ್ಪರ್ಧಿಸಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುುಂಬರುವ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರದಿಂದ ಎರಡನೇ ಕ್ಷೇತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬುದು ರಾಜ್ಯ ರಾಜಕೀಯದಲ್ಲಿ ಚರ್ಚೆ ಶುರುವಾಗಿತ್ತು. ಇದಕ್ಕೆ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದು, ನಾನು ದಾವಣಗೆರೆ ಉತ್ತರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆಯೇ ಹೇಳಿದ್ದೇನೆ. ನನ್ನ ತಲೆಯಲ್ಲಿ ದಾವಣಗೆರೆ ಉತ್ತರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ದಾವಣಗೆರೆ ಉತ್ತರದಿಂದ ನಾನು ಸ್ಪರ್ಧೆ ಮಾಡುವ ಪ್ರಶ್ನೆ ಬರುವುದಿಲ್ಲ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top