Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಜೆಪಿ ಕಚೇರಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೋಟೋ ತೆರವು; ಪೋಟೋ ಸುಟ್ಟು ಕಾರ್ಯಕರ್ತರ ಆಕ್ರೋಶ..!

ದಾವಣಗೆರೆ

ದಾವಣಗೆರೆ: ಬಿಜೆಪಿ ಕಚೇರಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೋಟೋ ತೆರವು; ಪೋಟೋ ಸುಟ್ಟು ಕಾರ್ಯಕರ್ತರ ಆಕ್ರೋಶ..!

ದಾವಣಗೆರೆ: ನಾಲ್ಕು ದಶಕದ ಬಿಜೆಪಿ ಸಂಪರ್ಕ ಕಡಿದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡೆಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶಕೊಂಡಿದ್ದಾರೆ. ದಾವಣಗೆರೆ ಬಿಜೆಪಿ ಪಕ್ಷದ ಜಿಲ್ಲಾ ಕಚೇರಿಯಲ್ಲಿದ್ದ ಶೆಟ್ಟರ್ ಪೋಟೋವನ್ನು ತೆರವುಗೊಳಿಸಿ ಕಚೇರಿ ಬೆಂಕಿ ಹಚ್ಚಿ ದಹಿಸಿದ್ದಾರೆ. ಕಾಂಗೆಸ್ ಸೇರಿದ ಶೆಟ್ಟರ್ ವಿರುದ್ಧ ಘೋಷಣೆ ಕೂಗಿದ್ದಾರೆ.

ದಾವಣಗೆರೆ ಉತ್ತರ ಕ್ಷೇತ್ರದ ಚುನಾವಣಾ ಉಸ್ತುವಾರಿ ಜೀತುಬಾಯ್ ವಾಗನಿಯ ಸಮ್ಮುಖದಲ್ಲ ಶೆಟ್ಟರ್ ಭಾವಚಿತ್ರ ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಗುಜರಾತ್‌ನ ಮಾಜಿ ಶಾಸಕ ಕಾಂತಿಲಾಲ್ ಅಮೃತೀಯ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಎಸ್.ಜಗದೀಶ್, ದೂಡಾ ಅಧ್ಯಕ್ಷ ಎ.ವೈ.ಪ್ರಕಾಶ್, ಪಾಲಿಕೆ ಸದಸ್ಯ ಕೆ.ಪ್ರಸನ್ನಕುಮಾರ್, ಕೆ.ಆರ್.ಶಿವಾನಂದ್, ಉತ್ತರ ಮಂಡಲ ಅಧ್ಯಕ್ಷ ಬಿ.ಜಿ.ಸಂಗನಗೌಡ್ರು,ಚ್.ಎನ್.ಶಿವಕುಮಾರ್, ಬಸವರಾಜಯ್ಯ, ರಾಜು ಶಾಮನೂರು, ಉತ್ತರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸೇರಿ ಮತ್ತಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top