Connect with us

Dvgsuddi Kannada | online news portal | Kannada news online

ಚನ್ನಗಿರಿ ಶಾಸಕ ಸಿಎಂ, ಡಿಸಿಎಂಗೆ ಪತ್ರ; ಜಿಲ್ಲಾ‌‌ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಏನಂದ್ರು..?

ss mallijarjun

ದಾವಣಗೆರೆ

ಚನ್ನಗಿರಿ ಶಾಸಕ ಸಿಎಂ, ಡಿಸಿಎಂಗೆ ಪತ್ರ; ಜಿಲ್ಲಾ‌‌ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಏನಂದ್ರು..?

ದಾವಣಗೆರೆ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್  ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಆಗ್ರಹಿಸಿ ಸಿಎಂ, ಡಿಸಿಎಂಗೆ ಪತ್ರ ಬರೆದ ವಿಷ ಕೇಳುತ್ತಿದ್ದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕಿಡಿಕಾರಿದರು. ಅವನು ಒಬ್ಬ ಮೆಂಟಲ್ ಬಾರೋ ಮಾರಾಯ. ಅವನ ಬಗ್ಗೆ ಏನ್ ಕೇಳ್ತಿರಾ..!! ಎಂದು ಅಕ್ರೋಶ ವ್ಯಕ್ತಪಡಿಸಿದರು.

ನಗರದ ಹೊರ ವಲಯದ ಬಸಾಪುರ ಗ್ರಾಮದಲ್ಲಿ ಮಹೇಶ್ವರ ಜಾತ್ರೆಗೆ ಪಾಲ್ಲೊಂಡು ವೇಳೆ ಸುದ್ದಿಗಾರಿಗೆ ಪ್ರಶ್ನೆಗೆ ಉತ್ತರಿಸಿದರು. ಅವನ (ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್) ಬಗ್ಗೆ ನಾನ್ ಏನು ಹೇಳಲಿ. ಅವನು, ಮೊದಲು ಅವರ ಅಣ್ಣಂಗೆ ಮರ್ಯಾದೆ ಕೊಟ್ಟು ನೆಟ್ಟಗೆ ನೋಡಿಕೊಳ್ಳಲಿ ಎಂದು ಕಿಡಿಕಾರಿದರು.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಏನು ಕೆಲಸ ಮಾಡಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವನು ಬೆಳೆದಿದ್ದೇ ಅವನ ಅಣ್ಣನಿಂದ. ಮೊದಲು ಅದನ್ನು ತಿಳಿದುಕೊಂಡು ಮಾತನಾಡಲಿ. ಅನು ಏನು ಮಾಡಿದ್ದಾನೆ ಎಂಬುದು ಎಲ್ಲರಿಗೂ ಗೊತ್ತು. ಇಂಥವನ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಾ ಆಕ್ರೋಶ ವ್ಯಕ್ತಪಡಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top