Connect with us

Dvgsuddi Kannada | online news portal | Kannada news online

ದಾವಣಗೆರೆ: ಆರ್ ಎಸ್ ಎಸ್ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶ; ಸಿದ್ದರಾಮಯ್ಯಗೆ ಬುದ್ಧಿಭ್ರಮಣೆ; ಸಚಿವ ಭೈರತಿ ಬಸವರಾಜ ಕಿಡಿ

ದಾವಣಗೆರೆ

ದಾವಣಗೆರೆ: ಆರ್ ಎಸ್ ಎಸ್ ವಿಚಾರಕ್ಕೆ ಬಂದ್ರೆ ಕಾಂಗ್ರೆಸ್ ಸರ್ವನಾಶ; ಸಿದ್ದರಾಮಯ್ಯಗೆ ಬುದ್ಧಿಭ್ರಮಣೆ; ಸಚಿವ ಭೈರತಿ ಬಸವರಾಜ ಕಿಡಿ

ದಾವಣಗೆರೆ: ಆರ್​ಎಸ್​ಎಸ್ ವಿಚಾರಕ್ಕೆ ಬಂದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ. ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಬುದ್ಧಿಭ್ರಮಣೆ ಆಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಡ್ಡಿ ಅಭಿಯಾನದ ಬಗ್ಗೆ ಮಾತಾಡುವ ಸಿದ್ದರಾಮಯ್ಯಗೆ ಬುದ್ಧಿ ಇಲ್ಲ. ಆರ್​ಎಸ್​ಎಸ್ ದೇಶ ಸೇವೆಗೆ ಹೆಸರಾದ ಸಂಸ್ಥೆ. RSS ಬಗ್ಗೆ ಮಾತನಾಡುವ ಕಾಂಗ್ರೆಸ್​​ನವರಿಗೆ ಬುದ್ಧಿಭ್ರಮಣೆ ಆಗಿದೆ. ಈ ರೀತಿ ಹೇಳಿಕೆ ನೀಡುವುದು ಸಿದ್ದರಾಮಯ್ಯಗೆ ಶೋಭೆ ತರಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top