Connect with us

Dvgsuddi Kannada | online news portal | Kannada news online

ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿ; ಚುನಾವಣೆ ಗಿಮಿಕ್ : ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹೇಳಿಕೆ

images 8 2022 12 30T153400.854

ದಾವಣಗೆರೆ

ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿ; ಚುನಾವಣೆ ಗಿಮಿಕ್ : ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ: ಪಂಚಮಸಾಲಿ, ಲಿಂಗಾಯತ, ಒಕ್ಕಲಿಗರಿಗೆ ಸರ್ಕಾರ ಮೀಸಲಾತಿ ಘೋಷಿಸಿದೆ. ಇಂದು ಸಂವಿಧಾನ ಬದ್ಧವಾಗಿ ಆಗಬೇಕು.ಒಕ್ಕಲಿಗರೇನೂ ಮೀಸಲಾತಿ ಕೇಳಿದ್ದರಾ..? ಇದೆಲ್ಲಾ ಚುನಾವಣಾ ಗಿಮಿಕ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ.ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ. ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯಾ.‌? ಅವರ ತಂತ್ರ ನಡೆಯಲ್ಲ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ರಾಜ್ಯದ ಜನರಿಗೆ ಬಿಜೆಪಿಯವರ ಕಳ್ಳಾಟ ಗೊತ್ತಾಗಿದೆ ಎಂದರು.

ಕಳಸಾ ಬಂಡೂರಿ ನಾಲಾ ವಿವಾದ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಚುನಾವಣಾ ಗಿಮಿಕ್. ಗೆಜೆಟ್ ನೋಟಿಫಿಕೇಶನ್ ಆಗಿ ಎರಡು ವರ್ಷವಾಯ್ತು. ಎರಡು ವರ್ಷ ಏನು ಮಾಡುತ್ತಿದ್ದರು. ಈಗ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಿಡಿಕಾರಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top