ದಾವಣಗೆರೆ: ಸಾರ್ವಜನಿಕರ ಮತ್ತು ಅಂಚೆ ಗ್ರಾಹಕರ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು ಮತ್ತು ಸಲಹೆಗಳನ್ನು ಪಡೆಯಲು ಮಾ.20 ರಂದು ವಿಭಾಗೀಯ ಡಾಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ನಗರದ ಗಡಿಯಾರ ಕಂಬ ಹತ್ತಿರದ ಮಂಡಿಪೇಟೆಯ ಅಂಚೆ ಅಧೀಕ್ಷಕರ ಕಚೇರಿಯ ಮೊದಲನೇ ಮಹಡಿಯಲ್ಲಿ ಸಂಜೆ 4 ಗಂಟೆಗೆ ಡಾಕ್ ಅದಾಲತ್ ನೆಡೆಸಲಾಗುವುದು ಎಂದು ಅಂಚೆ ಅಧೀಕ್ಷಕ ಚಂದ್ರಶೇಖರ ತಿಳಿಸಿದ್ದಾರೆ.
ದಾವಣಗೆರೆ: ಅಂಚೆ ಇಲಾಖೆಯಿಂದ ವಿಭಾಗೀಯ ಡಾಕ್ ಅದಾಲತ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



