ದಾವಣಗೆರೆ: ಅಂಚೆ ಕಚೇರಿಗಳಲ್ಲಿ ವಾರಂತ್ಯದ ಲೆಕ್ಕಾಚಾರಗಳು ಮತ್ತು ಬಡ್ಡಿ ಲೆಕ್ಕಾಚಾರಗಳು ನಡೆಯಲಿರುವುದರಿಂದ ಏ.1 ಮತ್ತು 2 ರಂದು ಅಂಚೆ ವಿಭಾಗದ ಯಾವುದೇ ಅಂಚೆಯಲ್ಲಿ ಉಳಿತಾಯ ಖಾತೆಗಳಿಗೆ ಸಂಬಂಧಿಸಿದಂತೆ ವ್ಯವಹಾರ, ಬ್ಯಾಂಕಿಂಗ್ ಸೇವೆ ಇರುವುದಿಲ್ಲ. ಇದನ್ನು ಹೊರತುಪಡಿಸಿ ಪತ್ರದ ಅಂಚೆ ಸೇವೆ, ಎಟಿಎಂ ಸೇವೆ ನಿರಂತರವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ಏ.1, 2ರಂದು ಅಂಚೆ ಕಚೇರಿಗಳಲ್ಲಿ ಬ್ಯಾಂಕಿಂಗ್ ಸೇವೆ ಲಭ್ಯವಿರಲ್ಲ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



