ಡಿವಿಜಿ ಸುದ್ದಿ, ದಾವಣಗೆರೆ: ಮೌನೇಶ್ವರ, ಜಯನಗರ ಫೀಡರ್ ಮತ್ತು ಇ.ಎಸ್.ಐ ಫೀಡರ್ ಹಾಗೂ ಡಿ.ಸಿ.ಎಂ. ಫೀಡರ್ಗಳಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮೌನೇಶ್ವರ ಫೀಡರ್ ವ್ಯಾಪ್ತಿಯ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ರಸ್ತೆ ಹಾಗೂ ಸುತ್ತ ಮುತ್ತಲಿನಪ್ರದೇಶಗಳು.
ಜಯನಗರ ಫೀಡರ್ ವ್ಯಾಪ್ತಿಯ ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳು.
ಇ.ಎಸ್.ಐ ಫೀಡರ್ ವ್ಯಾಪ್ತಿಯ ಇ.ಎಸ್.ಐಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪಗೋಡೌನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



