ದಾವಣಗೆರೆ: ಇಂದು ಕೆಲ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  66/11 ಕೆ.ವಿ. ವಿತರಣಾ ಕೇಂದ್ರದಿಂದ ಹೊರಡುವ ಎಸ್.ವಿ.ಟಿ 11 ಕೆ.ವಿ. ಫೀಡರ್‍ನಲ್ಲಿ ಮತ್ತು 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವ ವಿವೇಕಾನಂದ ಫಿಡರ್‍ನಲ್ಲಿ ಬೆಸ್ಕಾಂ  ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಇಂದು (ಮಾ.24)  ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

ಎಸ್.ವಿ.ಟಿ ಫೀಡರ್ ವ್ಯಾಪ್ತಿಯ ಡೆಂಟಲ್ ಕಾಲೇಜ್ ರಸ್ತೆ, ಎಮ್.ಸಿ.ಸಿ.ಬಿ. ಬಿ ಬ್ಲಾಕ್, ಆಂಜನೇಯ ಬಡಾವಣೆ, ಮಾಮಾಸ್ ಜಾಯಿಂಟ್‍ರಸ್ತೆ ಸುತ್ತ ಮುತ್ತ ಪ್ರದೇಶಗಳು, ಶ್ರೀನಿವಾಸನಗರ 1ನೇ ಕ್ರಾಸ್ ನಿಂದ 6ನೇ ಕ್ರಾಸ್ ವರೆಗೆ, ಆದಾಯ ತೆರಿಗೆ ಕಛೇರಿ, ಅನುಭವ ಮಂಟಪ ಶಾಲೆ, ನೀರಾವರಿ ಇಲಾಖೆ, ಗ್ರಾಮಾಂತರ ಪೊಲೀಸ್‍ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *