Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾಗಳಲ್ಲಿ ಬೆಳಗ್ಗೆ10ರಿಂದ ಸಂಜೆ 4.30ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿವಿಧ ಏರಿಯಾಗಳಲ್ಲಿ ಬೆಳಗ್ಗೆ10ರಿಂದ ಸಂಜೆ 4.30ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿ ಲಿಮಿಟೆಡ್, ಯೋಜನೆಯಡಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ 66/11ಕೆವಿ ಆವರಗೆರೆ/ ದಾವಣಗೆರೆ/ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್14-ಮಹಾವೀರ, ಎಫ್4-ಬಿ.ಟಿ, ಎಫ್6-ಶಿವಾಲಿ, ಮತ್ತು ಎಫ್19-ಎಸ್‍ಟಿಪಿ 11ಕೆವಿ ಮಾರ್ಗಗಳಲ್ಲಿ ಏ.10 ರಂದು ಬೆಳಿಗ್ಗೆ 10 ರಿಂದ ಸಂಜೆ 4:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್14-ಮಹಾವೀರ ವ್ಯಾಪ್ತಿಯ 11ಕೆವಿ ಮಾರ್ಗದಲ್ಲಿ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಆಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್‍ಟ್ಯಾಂಕ್, ಎಸ್‍ಎಸ್‍ಆಸ್ಪತ್ರೆ, ಅರಳಿಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್‍ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್4-ಬಿ.ಟಿ 11ಕೆವಿ ವ್ಯಾಪ್ತಿಯ ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್6-ಶಿವಾಲಿ, 11ಕೆವಿ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷಾನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top