ದಾವಣಗೆರೆ: ದಾವಣಗೆರೆ ತಾಲ್ಲೂಕಿನ 66/11 ಕೆವಿ ಯರಗುಂಟೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ಯರಗುಂಟೆ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ ಕಚೇರಿ, ಜಿ.ಎಂ.ಐಟಿ ಶಂಕರ್ ವಿಹಾರ ಬಡಾವಣೆ, ಶಾಂತಿನಗರ, ರಶ್ಮೀ, ಹರಿಹರ ರಸ್ತೆ, ವಿಜಯನಗರ, ಅಶೋಕನಗರ, ಆರ್.ಟಿ.ಒ ಕಚೇರಿ, ಎಸ್.ಪಿ ಕಚೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ ನಗರ ಹಾಗೂ ಚಿತ್ರನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೇಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ವಿವಿಧ ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment