ದಾವಣಗೆರೆ: ಇಂದು ಈ ಏರಿಯಾದಲ್ಲಿ ಕರೆಂಟ್ ಇರಲ್ಲ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸರಸ್ವತಿ ಎಫ್-10 ಫೀಡರ್ ಮತ್ತು ದಾವಣಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹಾದು ಹೊಗುವ ಎಫ್-06 ಡಿ.ಸಿ.ಎಮ್ ಫೀಡರ್ ಇವುಗಳಲ್ಲಿ ಡಿ.ಸಿ ಟವರ್ ಗಳ ಮೇಲೆ 66 ಕೆವಿ ಸಿಂಗಲ್ ಲೈನ್ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಕೆ.ಪಿ.ಟಿ.ಸಿ.ಎಲ್ ಮೇಜರ್ ವರ್ಕ್ಸ್ ವಿಭಾಗದಿಂದ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 17 ರ ಶನಿವಾರದಂದು ಬೆ.10 ರಿಂದ ಸ.4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.

ದಾವಣಗೆರೆ 220 ಕೆ.ವಿ ಎಸ್.ಆರ್.ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರ: ಸರಸ್ವತಿ ಫೀಡರ್ ಎಫ್-10 ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ ಮತ್ತು ಸಿ ಬ್ಲಾಕ್ ಭೂಮಿಕಾ ನಗರ ಜೆ,ಎನ್ ಕಾನ್ವೇಂಟ್, ಕೆ.ಎಸ್.ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳು.
ದಾವಣಗೆರೆ 66/11ಕೆ.ವಿ ವಿದ್ಯುತ್ ಉಪಕೇಂದ್ರ: ಡಿಸಿಎಮ್ ಎಫ್-06 ನಿಟ್ಟುವಳ್ಳಿ ಶ್ರೀ ರಾಮ್ ಬಡಾವಣೆ, ಡಿಸಿಎಂ ಟೌನ್‍ಶಿಪ್, ಜಯನಗರ ಸಿ ಬ್ಲಾಕ್, ಶಕ್ತಿನಗರ, ಎಸ್.ಎಸ್ ಹೈಟೆಕ್, ಲೇಔಟ್, ಭೂಮಿಕಾ ನಗರ, ಅಂಬಿಕಾ ಬಡಾವಣೆ, ಭಗತ್‍ಸಿಂಗ್ ನಗರ, ಕೊಟ್ಟೂರೇಶ್ವರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *