Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಕಾಮಗಾರಿ ಹಮ್ಮಿಕೊಂಡಿದ್ದರಿಂದ ಇಂದು (ಡಿ.29) ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸರಸ್ವತಿ ಫೀಡರ್ ನ ಸರಸ್ವತಿ ಬಡಾವಣೆ, ಜಯನಗರ , ಭೂಮಿಕ ನಗರ, ಕೆಎಸ್ ಎಸ್ ಕಾಲೇಜ್ ಸುತ್ತಮುತ್ತ ಪ್ರದೇಶ. ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಶಿವಕುಮಾರ ಸ್ವಾಮಿ ಬಡಾವಣೆ,ಲೋಕಿಕೆರೆ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾ ಪಂಚಾಯ್ತಿ ಆಫೀಸ್, ವಿವೇಕಾನಂದ ಬಡಾವಣೆ, ಶಾಮನೂರು, ಜೆ.ಎಚ್. ಪಟೇಲ್ ಬಡಾವಣೆ, ಹಳೇ, ಹೊಸ ಕುಂದವಾಡ, ಕೆಎಚ್.ಬಿ ಕಾಲೋನಿ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ,ಏಳನೇ ಮೈಲು ಕಲ್ಲು, ನಾಗನೂರು, ಬಿಸಿಲೇರಿ, ತುರ್ಚಘಟ್ಟ, ಬೆಳವನೂರು ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top