ದಾವಣಗೆರೆ: ಬೆಸ್ಕಾಂನಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಫೆ.24) ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮೇಳೆಕಟ್ಟೆ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು
ಹಾಗೂ ಸುತ್ತಮುತ್ತಲಿನ ಗ್ರಾಮಗಳು.ಆವರಗೆರೆ ವ್ಯಾಪ್ತಿಯ ಆರ್ಎಂಸಿ ಲಿಂಕ್ ರಸ್ತೆ, ಬಿ.ಟಿ. ಲೇಔಟ್,ಗುಜರಿ ಲೈನ್, ಬಂಬೂ ಬಜಾರ್, ಮಟ್ಟಕಲ್, ಬಿಡಿಒ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ,ಆನೆಕೊಂಡ, ಎಲ್ಬಿಎಸ್ ನಗರ, ಟಿ.ಸಿ.ಲೇಔಟ್, ಬಿಟಿ ಲೇಔಟ್, ಕೆ.ಆರ್.ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖರಪ್ಪನಗರ, ಎಚ್ಕೆಆರ್ ನಗರ, ಕಣ್ಣೂರು ಬಸಾಪುರ ನಗರ, ಆಣ್ಣಾನಗರ, ಬಸಾಪುರ ರಸ್ತೆ, ಗೋಶಾಲೆ,
ಪಿ.ಬಿ.ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ಬಸಾಪುರ, ಕಲ್ಪನಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಕಾಡಜ್ಜಿ ವ್ಯಾಪ್ತಿಯ ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮ ನಗರ, ಕಾಡಜ್ಜಿ ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ
ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದೇವರಾಜ ಅರಸ್ ಬಡಾವಣೆ, ಪೂಜಾ ಹೋಟೆಲ್,ಸಾಯಿ ಹೋಟೆಲ್, ಶಂಕರ ವಿಹಾರ ಬಡಾವಣೆ,ವಿನಾಯಕ ನಗರ, ಸಬ್ರಿಜಿಸ್ಟ್ರಾರ್ ಕಚೇರಿ, ಬಿಎಸ್ ಎನ್ಎಲ್ ಕಚೇರಿ, ಕೋರ್ಟ್ ಸುತ್ತಮುತ್ತ, ಗಿರಿಯಪ್ಪ ಲೇ ಔಟ್, ಪಿ.ಬಿ.ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.



