ದಾವಣಗೆರೆ: ಗ್ರಾಮಾಂತರ ಪ್ರದೇಶಗಳಾದ ಎಫ್ -17ಅಮೃತ ನಗರ, ಎನ್ಜೆವೈ ಎಫ್1ಐಪಿ, ಎಫ್ 5ದೇವರಹಟ್ಟಿ ಐಪಿ ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಹಮ್ಮಿಕೊಂಡಿರುವುದರಿಂದ ಏ. 9ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ ವ್ಯತ್ಯಯವಾಗಲಿದೆ. ಚಿತ್ತಾನಹಳ್ಳಿ, ಕಲ್ಪನಹಳ್ಳಿ, ದೊಡ್ಡಬೂದಿಹಾಳ, ಚಿಕ್ಕಬೂದಿಹಾಳ, ಅಮೃತಾ ನಗರ, ದೇವರಹಟ್ಟಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಹಾಗೂ ಪಂಪ್ ಸೆಟ್ ಗಳಿಗೆ ಬೆಳಗಿನ ಪಾಳಿಯ ವಿದ್ಯುತ್ ಸರಬರಾಜನ್ನು ಹಿಂದಿನ ದಿನ ರಾತ್ರಿ ವೇಳೆಯಲ್ಲಿ ನೀಡಲಾಗುವುದು ಎಂದು ಬೆಸ್ಕಾ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment