Connect with us

Dvgsuddi Kannada | online news portal | Kannada news online

ದಾವಣಗೆರೆ; ನಗರ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಬೆಳಗ್ಗೆ 10 ರಿಂದ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ; ನಗರ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಬೆಳಗ್ಗೆ 10 ರಿಂದ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಯರಗುಂಟೆ, ಆನಗೋಡು, ಮಾಯಕೊಂಡ,ಕುಕ್ಕವಾಡ ವಿದ್ಯುತ್ ಉಪ ಕೇ೦ದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ 24ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಂಸಿಸಿ ಬಿ ಬ್ಲಾಕ್,ಸಿದ್ಧವೀರಪ್ಪ ಬಡಾವಣೆ, ಎಸ್ಎಸ್ ಲೇಔಟ್ ಎ, ಬಿ ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ.ಮೌನೇಶ್ವರ ಬಡಾವಣೆ, ನಿಟುವಳ್ಳಿ, ಲೆನಿನ್ ನಗರ,
ಸರಸ್ವತಿ ನಗರ, ಶಕ್ತಿ ನಗರ, ಡಿಸಿಎಂ ಟೌನ್‌ಶಿಪ್,ಕೊಟ್ಟೂರೇಶ್ವರ ಬಡಾವಣೆ, ಕೆಎಸ್‌ಆರ್‌ಟಿಸಿ, ಭಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿಮಾರುಕಟ್ಟೆ, ಕೆಟಿಜೆ ನಗರ, ಕೆಬಿ ಬಡಾವಣೆ, ಪಿಜೆ
ಬಡಾವಣೆ, ಈದ್ಧಾ ಕಾಂಪ್ಲೆಕ್ಸ್, ವಿನೋಬನಗರ,ಎಸ್.ಎಸ್. ಬಡಾವಣೆ ಬಿ ಬ್ಲಾಕ್, ಬಾಲಾಜಿ ನಗರ,ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ, ದೇವರಾಜ್‌ ಕ್ವಾರ್ಟಸ್್ರ, ಇಂದಿರಾ ನಗರ, ಕಾಲ್೯ಮಾರ್ಕ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ,ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡಿಪೇಟೆ,ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್‌ಆರ್‌ ರಸ್ತೆ,ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿಟಿ ಗಲ್ಲಿ, ವಿಜಯಲಕ್ಷ್ಮಿ ರಸ್ತೆ, ಎಂ.ಜಿ.ರಸ್ತೆ, ಗೂಡ್‌ಶೆಡ್ಜ್ ರಸ್ತೆ, ಆಜಾದ್‌ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ
ಲೇಔಟ್, ದುರ್ಗಾ೦ಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ,
ಇಡಬ್ಲ್ಯೂಎಸ್ ಕಾಲನಿ, ಗಣೇಶ್ ರಾವ್ ವೃತ್ತ,‌ ಇಎಸ್‌ಐಆಸ್ಪತ್ರೆ. ದೇವರಾಜ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿಎಂಐಟಿ., ಶಂಕರ್‌ ವಿಹಾರ ಬಡಾವಣೆ, ಶಾಂತಿ ನಗರ, ರ, ಹರಿಹರ ರಸ್ತೆ,ವಿಜಯ ನಗರ, ಅಶೋಕ ನಗರ, ಆರ್‌ಟಿಒ ಕಚೇರಿ,
ಎಸ್.ಪಿ. ಕಚೇರಿ, ರಿಂಗ್ ರಸ್ತೆ, ಶಿಬಾರ, ಎಸ್‌ಎಂಕೆ ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ,
ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ,ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ,ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ
ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳುಮತ್ತು ಆರಾಧ್ಯಾ ಕೈಗಾರಿಕೆ. ಅತ್ತಿಗೆರೆ, ಕುರ್ಕಿ, ಬಾಡ,ಕಟ್ಟೂರು, ಹೀರೆತೊಗಲೇರಿ, ಗೋಪನಾಳು, ಕ೦ದಲ್,
ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳುಹಾಗೂ ಸುತ್ತಮುತ್ತಲಿನ ಗ್ರಾಮಗಳು. ದಿಂಡದಹಳ್ಳಿ,ನರಗನಹಳ್ಳಿ, ಮಾಯಕೊಂಡ, ಬೊಮ್ಮನಹಳ್ಳಿ,
ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ,ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕುಕ್ಕವಾಡ, ಕೊಲಕುಂಟೆ,
ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ,
ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್
ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top