ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್.14 ಮಹಾವೀರ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್.17 ರಂದು ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್.14 ಮಹಾವೀರ ಫೀಡರ್ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16 ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರದ ಕೆಲಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್‍ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *