Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್.14 ಮಹಾವೀರ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್.17 ರಂದು ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್.14 ಮಹಾವೀರ ಫೀಡರ್ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16 ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರದ ಕೆಲಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್‍ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top