Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ;220/11ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಸ್.ಆರ್.ಎಸ್ ಫೀಡರ್ ವ್ಯಾಪ್ತಿಯ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ, ಯು.ಬಿ.ಡಿ.ಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ.ಎಸ ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸರ್ಕೂಟ್ ಹೌಸ್, ವಿವೇಕಾನಂದ ಬಡಾವಣೆ,

ಸರಸ್ವತಿ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ,ಬಿ ಬ್ಲಾಕ್, ಸಾಯಿ ಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಭೂಸೇನಾ ನಿಗಮ, ಸುಬ್ರಹ್ಮಣ್ಯ ನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ, ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇ ಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇ ಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು ಶಾಮನೂರು, ಜೆ.ಹೆಚ್ ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಐ.ಪಿ ಫೀಡರ್‍ಗಳ ಬೆಳಗಿನ ಪಾಳಿಯ ವಿದ್ಯುತ್ ಸರಬರಾಜನ್ನು ಹಿಂದಿನ ದಿನ ರಾತ್ರಿ ವೇಳೆಯಲ್ಲಿ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top