ದಾವಣಗೆರೆ: ಇಂದು ಗ್ರಾಮೀಣ ಪ್ರದೇಶ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:  ದಾವಣಗೆರೆ ಎಸ್.ಆರ್.ಎಸ್ ಸ್ವೀಕರಣಾ ಕೇಂದ್ರದಿಂದ ಹೊರಡುವ 66.ಕೆ.ವಿ ಕುಕ್ಕವಾಡ ಪ್ರಸರಣ ಮಾರ್ಗದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಇಂದು (ಅ.7) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66/ಕೆ.ವಿ. ಕುಕ್ಕವಾಡ, ಶ್ಯಾಗಲೆ, ಸಂತೇಬೆನ್ನೂರು, ಕೆರೆಬಿಳಚಿ, ಬಸವಾಪಟ್ಟಣ ಮತ್ತು ತ್ಯಾವಣಗಿ ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11 ಕೆ.ವಿ ವಿದ್ಯುತ್ ಮಾರ್ಗಗಳಲ್ಲಿ ದಾವಣಗೆರೆ ಮತ್ತು ಚನ್ನಗಿರಿ ತಾಲ್ಲೂಕಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಕ್ಕವಾಡ 66/11 ಕೆ.ವಿ ವ್ಯಾಪ್ತಿಯ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶ್ಯಾಗಲೆ 66/11 ಕೆ.ವಿ ವ್ಯಾಪ್ತಿಯ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಸಂತೇಬೆನ್ನೂರು 66/11 ಕೆ.ವಿ ವ್ಯಾಪ್ತಿಯ ದೊಡ್ಡ ಮಲ್ಲಾಪುರ, ಸಿದ್ದನಮಠ, ಕಾಕನೂರು, ಸಂತೇಬೆನ್ನೂರು, ಬೆಳ್ಳಿಗನೂಡು, ನಿಂಬಾಪುರ, ಅರಳಿಕಟ್ಟೆ, ತಣಿಗೆರೆ, ಚಿಕ್ಕಬೆನ್ನೂರು, ಹೀರೆಕೊಗನೂರು, ದೊಡ್ಡಬ್ಬಿಗೆರೆ, ಅಬ್ಬಿಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕೆರೆಬಿಳಚಿ 66/11 ಕೆ.ವಿ ವ್ಯಾಪ್ತಿಯ ಕೆರೆಬಿಳಚಿ, ಹೊಸೂರು, ಚನ್ನಾಪುರ, ಆಲೂರು, ಸೋಮಲಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಬಸವಾಪಟ್ಟಣ 66/11 ಕೆ.ವಿ ವ್ಯಾಪ್ತಿಯ ಬಸವಾಪಟ್ಟಣ, ಹರ್ಲಿಪುರ, ಹೊಸಹಳ್ಳಿ, ಮರಬನಹಳ್ಳಿ, ಚಿರದೋನಿ, ಯಲ್ಲೋದಹಳ್ಳಿ, ಪುನ್ಯಸ್ಥಳ, ಸಂಗಾಹಳ್ಳಿ, ಸಿದ್ದೇಶ್ವರ ನಗರ, ನಿಲೋಗಲ್, ಕಂಚುಗಾರನಹಳ್ಳಿ, ದಾಗಿನಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ತ್ಯಾವಣಿಗಿ 66/11 ಕೆ.ವಿ ವ್ಯಾಪ್ತಿಯ ತ್ಯಾವಣಿಗಿ, ನೆಲ್ಕುದುರೆ, ದೊಡ್ಡಗಟ್ಟೆ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ಹರೆಹಳ್ಳಿ, ನವಿಲೆಹಾಳು, ಕಬ್ಬಳ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *