ದಾವಣಗೆರೆ: ಬೆಸ್ಕಾಂ ವಿತರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11 ಕೆ.ವಿ. ಸಿ.ಜಿ.ಎಚ್ ಫೀಡರ್ ನಲ್ಲಿ ಜಲಸಿರಿ ವತಿಯಿಂದ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 4 ಗಂಟೆ ವರೆಗೆ ಪಿ.ಜೆ. ಬಡಾವಣೆ ಪೊಲೀಸ್ ಕ್ವಾಟ್ರಸ್,ವಿನೋಬನಗರ 1ನೇ ಮುಖ್ಯ ರಸ್ತೆ ಜೋಳ್ಳಿ ಕಾಂಪೌಂಡ್,ರಾಮಕೃಷ್ಣ ಆಸ್ಪತ್ರೆ, ಬಿಎಸ್ಎನ್ಎಲ್ ಕ್ವಾಟ್ರಸ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ದಾವಣಗೆರೆ; ನಗರದ ಈ ಪ್ರದೇಶದಲ್ಲಿಂದು ವಿದ್ಯುತ್ ವ್ಯತ್ಯಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



