Connect with us

Dvgsuddi Kannada | online news portal | Kannada news online

ದಾವಣಗೆರೆ; ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ; ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಯೋಜನೆಯಡಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪಗೋಡೌನ್, ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಜಿ ಅಂಡ್ ಎಸ್ ಎಫ್7 ಫೀಡರ್ ವ್ಯಾಪ್ತಿಯ ಪಿ.ಬಿ. ರಸ್ತೆ.ಬಿಲಾಲ್ ಕಾಂಪೊಂಡ್, ಸಂಚಾರಿ ಪೋಲಿಸ್ ಠಾಣೆ, ತಾಲ್ಲೂಕು ಕಚೇರಿ, ಅಗ್ನಿಶಾಮಕ ಠಾಣೆ, ಎಪಿಎಂಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್‍ಸಿಂಗ್ ನಗರ, ಗಣೇಶ ಲೇಔಟ್, ಗೀತಾಂಜಲಿ ಟಾಕೀಸ್, ಈರುಳ್ಳಿ ಮಾರ್ಕೇಟ್, ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top