ದಾವಣಗೆರೆ:ಈ ಏರಿಯಾದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಿಸಲು ಜ.29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ದಾವಣಗೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ವಿದ್ಯುತ್ ವ್ಯತ್ಯಯ ವ್ಯತ್ಯಯವಾಗಲಿದೆ.

ದಾವಣಗೆರೆ ನಗರದ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ್.ಎಸ್. ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸಕ್ರ್ಯೂಟ್ ಹೌಸ್, ವಿವೇಕಾನಂದ ಬಡಾವಣೆ, ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ.

ಜಯನಗರ ಎ & ಬಿ, ಬ್ಲಾಕ್, ಸಾಯಿಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಭೂಸೇನಾ ನಿಗಮ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *