ದಾವಣಗೆರೆ: 66/11 ಕೆ.ವಿ. ಟಿ.ವಿ.ಪಿ ಎಲೆಬೇತೂರು ಶಾಖಾ ವ್ಯಾಪ್ತಿಯ ಕೇಂದ್ರ ದಿಂದ ಹೊರಡುವ ಎಫ್-1-ಚಿತ್ತಾನಹಳ್ಳಿ, ಎಫ್-3-ಕಕ್ಕರಗೊಳ್ಳ, ಎಫ್-4 ಅವರಗೊಳ್ಳ, ಎಫ್-5-ದೇವರಹಟ್ಟಿ ಎಫ್-14-ಯರಗುಂಟೆ, ಎಫ್-17-ಅಮೃತನಗರ ಮತ್ತು ಎಫ್-20-ಕೋಡಿಹಳ್ಳಿ ವಿದ್ಯುತ್ ಮಾರ್ಗಗಳ ವ್ಯಾಪ್ತಿಯಲ್ಲಿ ಎ.ಬಿ ಕೇಬಲ್ ಕಾಮಗಾರಿ ಮತ್ತು ಜಿ.ಓ.ಎಸ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 25ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಯರಗುಂಟೆ, ಅಶೋಕನಗರ, ಕರೂರು, ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು, ದೇವರಹಟ್ಟಿ, ಚಿತ್ತಾನಹಳ್ಳಿ, ಕಲ್ಪನಹಳ್ಳಿ, ಕಕ್ಕರಗೊಳ್ಳ, ಅವರಗೊಳ್ಳ ಮತ್ತು ಅಮ್ಮನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ದಾವಣಗೆರೆ: ವಿವಿಧ ಏರಿಯಾದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



