Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್  ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್  ವ್ಯತ್ಯಯ

ದಾವಣಗೆರೆ: ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಅ.29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಾಮನೂರು ಫೀಡರ್ ಗ್ರಾಮಗಳಾದ ಶಾಮನೂರು, ಜೆ.ಎಚ್. ಪಾಟೀಲ್ ನಗರ, ಡಾಲರ್ಸ್ ಕಾಲೋನಿ, ಶಿವ ಪಾರ್ವತಿ ಲೇಔಟ್, ವಾಜೀಪೆಯಿ ಲೇಔಟ್, ಮತ್ತು ಸಂಭ್ರಮ ಹೋಟೆಲ್ ಹಿಂಭಾಗ, ಜೆ.ಎಚ್.ಪಿ-1 ಫೀಡರ್ ಗ್ರಾಮಗಳಾದ ಹೊಸಕುಂದವಾಡ, ಹಳೇಕುಂದವಾಡ, ಕೆ.ಎಚ್.ಬಿ. ಕಾಲೋನಿ, ಮತ್ತು ರಶ್ಮಿ ಸ್ಕೂಲ್ ಸುತ್ತ ಮುತ್ತ ಎನ್.ಜೆ. ತರಳಬಾಳು ಫೀಡರ್ ಗ್ರಾಮಗಳಾದ ಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಿಲೇರಿ, ಹಳೇ ಬಿಸಿಲೇರಿ, 6ನೇ ಕಲ್ಲು, 7 ನೇ ಕಲ್ಲು ಮತ್ತು ಬನಶಂಕರಿ ಬಡಾವಣೆ 2 ನೇ ಹಂತ, ಜೆ.ಎಚ್.ಪಿ-2 ಫೀಡರ್ ಗ್ರಾಮಗಳಾದ ಜರೀಕಟ್ಟೆ ಮತ್ತು ಮುದಹದಡಿ ಅತ್ತಿಗೆರೆ ಫೀಡರ್ ಗ್ರಾಮಗಳಾದ ಬೆಳವನೂರು, ತುರ್ಚಗಟ್ಟ, ಪಾಮೇನಹಳ್ಳಿ, ಸಿದ್ದಗಂಗಾ ಬಡಾವಣೆ ಮತ್ತು ಎಸ್.ಎಸ್. ಆಸ್ಪತ್ರೆ ಹಿಂಭಾಗದಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top