ಇಂದು ಅರ್ಧ ದಾವಣಗೆರೆಯಲ್ಲಿ ಬೆ‌.10ರಿಂದ ಸಂ. 5 ಗಂಟೆ ವರೆಗೆ ವಿದ್ಯುತ್ ‌ವ್ಯತ್ಯಯ..!!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಅರ್ಧ ದಾವಣಗೆರೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಎಫ್-11 ವಾಟರ್ ವರ್ಕ್ಸ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಎಫ್-13 ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತ ಮುತ್ತ, ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್ ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಎಫ್-15 ರಂಗನಾಥ ಫೀಡರ್ ವ್ಯಾಪ್ತಿಯ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್-22 ಎಸ್ ಎಸ್ ಹ್ಶೆಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಎಫ್-23 ವಿವೇಕಾನಂದ ಸ್ವಾಮಿ ಫೀಡರ್ ವ್ಯಾಪ್ತಿಯ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. 6ನೇ ಮತ್ತು 7ನೇ ಮೈಲಿಕಲ್ಲು, ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಹಳೇಬಿಸಲೇರಿ, ಹೊಸಬಿಸಲೇರಿ, ಜರಿಕಟ್ಟೆ, ಮುದಹದಡಿ, ಹಳೇಕುಂದವಾಡ, ಹೊಸಕುಂದವಾಡ, ಶಿರಮಗೊಂಡನಹಳ್ಳಿ, ನಾಗನೂರು, ಶಾಮನೂರು, ಜೆ.ಎಚ್.ಪಟೇಲ್ ಬಡಾವಣೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *