ದಾವಣಗೆರೆ: ಯರಗುಂಟೆ ವಿದ್ಯುತ್ ವಿತರಣಾಕೇಂದ್ರದ ವಿಜಯನಗರ,ಶಿವಾಲಿಮಾರ್ಗದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು (ಅ.30) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಉಂಟಾಗುತ್ತದೆ.
ವಿಜಯನಗರ ಫೀಡರ್ನ ವ್ಯಾಪ್ತಿಯ ದೇವರಾಜ್ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್ಪಿ ಆಫೀಸ್, ಆರ್ಟಿಓಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್ಪಿಎಸ್ ನಗರ ೨ನೇ ಹಂತ, ಎಸ್ಎಮ್ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್೧೯-ಎಸ್.ಟಿ.ಪಿ ಫೀಡರ್ನ ವ್ಯಾಪ್ತಿಯ ಎಸ್.ಟಿ.ಪಿ. ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಶಿವಾಲಿ ಫೀಡರ ವ್ಯಾಪ್ತಿಯ ಭಾಷನಗರ 1 ರಿಂದ 12 ನೇ ಕ್ರಾಸ್, ರಿಂಗ್ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್ಐಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



