ದಾವಣಗೆರೆ: ಯರಗುಂಟೆ ವಿತರಣಾ ಕೇಂದ್ರದಿಂದ ಹೊರುಡುವ ಎಸ್ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಜ.2 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಸ್ಪಿಎಸ್ ನಗರ , ಬಿಎನ್ -1 ಲೇಔಟ್ , ಭಾಷಾ ನಗರ , ಚೌಡೇಶ್ವರಿ ನಗರ , ಗಾಂಧಿನಗರ , ಶಿವನಗರ ,ಎಸ್ಎಸ್ಎಂ ನಗರ , ಬಿ.ಡಿ ಲೇಔಟ್ , ಬಿಸ್ಮಿಲ್ಲಾ ಲೇಔಟ್ , ಹೆಗ್ಡೆ ನಗರ, ಮುಸ್ತಫಾ ನಗರ , ಅಜಾದ್ ನಗರ ,ಭಾಷಾ ನಗರ ಮೇನ್ ರೋಡ್ ಎಸ್ಜೆಎಂ ನಗರ 1 ನೇ ಕ್ರಾಸ್ ನಿಂದ 16 ನೇ ಕ್ರಾಸ್ ವರೆಗೆ , ಸೇವಾದಳ ಕಾಲೋನಿ , ಹೊಸ ಕ್ಯಾಂಪ್ , ಬಿ ಎನ್ ಲೇಔಟ್,ಮಾಗನಹಳ್ಳಿ ಲೇಔಟ್ ಸುತ್ತ ಮುತ್ತ, ಕೊಂಡಜ್ಜಿ ರೋಡ್, ವಿಜಯನಗರ ಬಡಾವಣೆ , ಎಸ್ಎಂಕೆ ನಗರ 2 ನೇ ಹಂತ ಸುತ್ತ ಮುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ಈ ಏರಿಯಾದಲ್ಲಿ ಬೆ.10ರಿಂದ ಸಂ.4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment