Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಏರಿಯಾದಲ್ಲಿ ಬೆ‌.10ರಿಂದ ಸಂ.5 ಗಂಟೆ ವರೆಗೆ ವಿದ್ಯುತ್

ದಾವಣಗೆರೆ

ದಾವಣಗೆರೆ: ಈ ಏರಿಯಾದಲ್ಲಿ ಬೆ‌.10ರಿಂದ ಸಂ.5 ಗಂಟೆ ವರೆಗೆ ವಿದ್ಯುತ್

ದಾವಣಗೆರೆ: ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (power cut) ಉಂಟಾಗಲಿದೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇ.10ರವರೆಗೆ ಇ-ಖಾತಾ ಅಭಿಯಾನ

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅನಧಿಕೃತ ಬಡಾವಣೆ ನಿವೇಶನ, ಕಟ್ಟಡಗಳಿಗೆ ಬಿ-ಖಾತೆ ನೀಡಲು ಸರ್ಕಾರ ನಿರ್ಧಾರ; ಇ-ಖಾತೆ, ಎ ಖಾತೆಗೆ ಯಾವ ದಾಖಲೆ ಅಗತ್ಯ

ಹೆಚ್.ಎಂ.ಹೊಳೆ 66/11 ಕೆವಿ ವಿ.ವಿ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಫೆ.20 ರಂದು ಬೆಳಿಗ್ಗೆ 10 ಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರದ ಎಲ್ಲ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top