Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ನಗರ, ಗ್ರಾಮೀಣ ಪ್ರದೇಶದಲ್ಲಿ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಇರಲ್ಲ..?

Bescom

ದಾವಣಗೆರೆ

ದಾವಣಗೆರೆ: ನಾಳೆ ನಗರ, ಗ್ರಾಮೀಣ ಪ್ರದೇಶದಲ್ಲಿ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಇರಲ್ಲ..?

ದಾವಣಗೆರೆ: ಎಸ್.ಆರ್.ಎಸ್. ಸ್ವೀಕರಣಾ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ..?

ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಛೇರಿ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು.

ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸನಗರ, ತರಳಬಾಳು ಬಡಾವಣೆ ಮತ್ತು ಸುತ್ತಮುತ್ತ ಪ್ರದೇಶಗಳು. ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ ಗಾಂಧಿ ಮೂರ್ತಿ ವೃತ್ತದಿಂz ಈಶ್ವರ ಪಾರ್ವತಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ ಪ್ರದೇಶಗಳು.

ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಶಾಮನೂರು, ಜೆ.ಎಚ್ ಪಟೇಲ್ ಬಡಾವಣೆ, ಡಾಲರ್ಸ್ ಕಾಲೋನಿ, ಶಿವಪಾರ್ವತಿ ಬಡಾವಣೆ, ರಾಸ್ತಾ ಹೋಟೆಲ್ ಹಿಂಭಾಗ, ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಪಾಮೇನಹಳ್ಳಿ, ಬೆಳವನೂರು, ತುರ್ಚಗಟ್ಟ, ಕುಕ್ಕವಾಡ ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು, ಅತ್ತಿಗೆರೆ ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು , ಹಳೇಕುಂದುವಾಡ, ಹೊಸಕುಂದುವಾಡ, ಕೆ.ಹೆಚ್.ಬಿ, ರಶ್ಮಿ ಶಾಲೆ ಸುತ್ತಮುತ್ತ, ಸರ್ಕಾರಿ ನೌಕರರ ಬಡಾವಣೆ, ಗ್ಲಾಸ್ ಹೌಸ್ ಸುತ್ತಮುತ್ತ ಶಿರಮಗೊಂಡನಹಳ್ಳಿ, ನಾಗನೂರು, 6ನೇ ಮತ್ತು 7ನೇ ಮೈಲಿಕಲ್ಲು, ಹಳೇಬಿಸಲೇರಿ, ಹೊಸಬಿಸಲೇರಿ, ಹದಡಿ, ಯಲ್ಲಮ್ಮ , ನಾಗನೂರು, ಜರಿಕಟ್ಟೆ , ತುರ್ಚಗಟ್ಟ ಫೀಡರ್‍ಗಳು ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಿರೇಮಲ್ಲನಹೊಳೆ ವಿ.ವಿ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಹಿರೇಮಲ್ಲನಹೊಳೆ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‍ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top