ದಾವಣಗೆರೆ: ರೈತರ ಜಮೀನಿನ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : ಎಸ್.ಆರ್.ಎಸ್ ಚಿತ್ರದುರ್ಗ ವಿ.ವಿ.ಕೇಂದ್ರದಲ್ಲಿ ಬರುವ 100ಎಂವಿಎ ಪರಿವರ್ತಕವು ವಿಫಲಗೊಂಡಿದ್ದು ಈ ಪರಿವರ್ತಕದ ಬದಲಾವಣೆ ಕಾಮಗಾರಿಯು ಚಾಲನೆಯಲ್ಲಿರುವುದರಿಂದ ರೈತರ ಜಮೀನಿನ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ದಾವಣಗೆರೆಯಲ್ಲಿ ಐಟಿ, ಬಿಟಿ ಕಂಪನಿಗಳ ಸ್ಥಾಪನೆ | 60 ದಿನಗಳಲ್ಲಿ 10ಕ್ಕೂ ಹೆಚ್ಚು ಐಟಿ ಕಂಪನಿ ಆಗಮನ- ಸ್ಥಳೀಯರಿಗೆ ಉದ್ಯೋಗ; ಸಂಸದೆ

66/11 ಕೆವಿ ವಿ.ವಿ.ಕೇಂದ್ರಗಳಾದ ಜಗಳೂರು, ಸೊಕ್ಕೆ, ಪಲ್ಲಾಗಟ್ಟೆ ಮತ್ತು ಬಿಳಿಚೋಡು ವಿ.ವಿ.ಕೇಂದ್ರಗಳಿಂದ ಸರಬರಾಜು ಆಗುವ ಎಲ್ಲಾ ಐ.ಪಿ. ಮಾರ್ಗಗಳಿಗೆ ರೈತರ ಪಂಪ್ ಸೆಟ್ ಗಳಿಗೆ ಬೆಳಗ್ಗೆ ಪಾಳೆಯಲ್ಲಿ 2:30 ಗಂಟೆಗಳು ಮತ್ತು ರಾತ್ರಿ ಪಾಳಿಯಲ್ಲಿ 3 ಗಂಟೆಗಳು ತಾತ್ಕಲಿಕವಾಗಿ ವಿದ್ಯುತ್ ನೀಡಲಾಗುತ್ತಿದ್ದು, ಚಿತ್ರದುರ್ಗದಲ್ಲಿ ವಿಫಲವಾದ ಪರಿವರ್ತಕದ ಕಾಮಗಾರಿಯು ಪೂರ್ಣಗೊಳ್ಳುವವರೆಗೂ ರೈತ ಬಾಂಧವರು ಸಹಕರಿಸಬೇಕೆಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *