ದಾವಣಗೆರೆ: ಗ್ರಾಮೀಣ ಭಾಗದ ಈ ಪ್ರದೇಶಗಳಲ್ಲಿ ಬೆ‌.10ರಿಂದ ಸಂ.5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ.12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ: ನೂತನ ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್ ಅಧಿಕಾರ ಸ್ವೀಕಾರ; ಅಕ್ರಮ ಚಟುವಟಿಕೆ ಬಗ್ಗೆ ನೂತನ ಎಸ್ಪಿ ಹೇಳಿದ್ದೇನು…?

ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆನಗೋಡು, ಬುಳ್ಳಾಪುರ, ಬಸವನಗಿರಿ ಬಡಾವಣೆ, ಚಿನ್ನಸಮುದ್ರ, ದೊಡ್ಡರಂಗವ್ವನಹಳ್ಳಿ, ಈಚಗಟ್ಟ, ಗಂಗನಕಟ್ಟೆ, ಹಾಲುವರ್ತಿ, ಹನುಮನಹಳ್ಳಿ, ಹೆಬ್ಬಾಳು, ಜಂಪೇನಹಳ್ಳಿ, ಕೊಗ್ಗನೂರು, ನರಸಿಪುರ, ನೀರ್ಥಡಿ, ನೇರ್ಲಿಗೆ, ಸುಲ್ತಾನಿಪುರ, ಶಿವಪುರ, ಹುಳುಪಿನಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ 66 ಕೆವಿ ರೈಲ್ವೆ ಟ್ರಾಕ್ಷನ್ ಉಪಕೇಂದ್ರ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ನಗರಸಭೆ, ಪುರಸಭೆ,‌ ಪಟ್ಟಣ ಪಂಚಾಯತಿಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಸ್ಥಾಪಿಸಲು ಅರ್ಜಿ ಆಹ್ವಾನ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *