ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್ಗಳಲ್ಲಿ ಬೆವಿಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 03 ರಂದು ಬೆಳಿಗ್ಗೆ 09-00 ರಿಂದ ಸಾಯಂಕಾಲ 05-00 ಗಂಟೆಯವರೆಗೆ ದಾವಣಗೆರೆ ನಗರದ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ದಾವಣಗೆರೆ: ಮೊದಲ ಬಾರಿ ಶಾಸಕನಾದ್ರೂ ಸಚಿವ ಸ್ಥಾನ ಮೇಲೆ ಕಣ್ಣಿಟ್ಟ ಸಮರ್ಥ್ ಶಾಮನೂರು
ಕೆ.ಬಿ. ಬಡಾವಣೆ, ಲಾಯರ್ ರಸ್ತೆ, ದೀಕ್ಷಿತ್ ರಸ್ತೆ, ನಾಯ್ಡು ಹೋಟಲ್, ಶಿವಪ್ಪ ಸರ್ಕಲ್, ಜಯದೇವ ಸರ್ಕಲ್, ಸಿದ್ದಮ್ಮ ಪಾರ್ಕ್, ತ್ರಿಶೂಲ್ ರೋಡ್ , ಹಳೆ ಬಸ್ ನಿಲ್ದಾಣ, ಹೈಸ್ಕೂಲ್ ಬಸ್ ನಿಲ್ದಾಣ, ಜಾಯ್ ಅಲುಕಾಸ್, ಬಿಗ್ ಬಜಾರ್, ಪಿ.ಡಬ್ಲೂ.ಡಿ ವಸತಿ ಗೃಹಗಳು, ಆಕ್ಸಿಸ್ ಬ್ಯಾಂಕ್ ಕಟ್ಟಡ, ಸುರಭಿ ಅಪಾರ್ಟ್ಮೆಂಟ್, ರೇಣುಕಾ ಮಂದಿರ, ಸಿಗಂದೂರು ಹೋಟಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂನ ನಗರ ಉಪವಿಭಾಗ1 ರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ತಿಳಿಸಿದ್ದಾರೆ.



