Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಯರಗುಂಟ ವಿದ್ಯುತ್ ವಿತರಣಾ ಕೇಂದ್ರದ ಅಮೃತನಗರ ಮಾರ್ಗದಲ್ಲಿ ಮಳೆ-ಗಾಳಿಗೆ ಶಿಥಿಲಗೊಂಡ ಕಂಬಗಳನ್ನು ಬದಲಾಯಿಸಲು, ಮಧ್ಯಂತರ ಕಂಬಗಳನ್ನು ಅಳವಡಿಸಲು ಮತ್ತು ಫೀಡರ್ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇಂದು (ಡಿ.02) ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಎಫ್-14 ಯರಗುಂಟ ಮತ್ತು ಎಫ್-17 ಅಮೃತನಗರ ಮಾರ್ಗದ ಗ್ರಾಮಗಳಾದ ಯರಗುಂಟ, ಅಶೋಕನಗರ, ಕರೂರು, ಶಿವಪುರ, ದೊಡ್ಡಬೂದಿಹಾಳ್, ಚಿಕ್ಕಬೂದಿಹಾಳ್, ದೇವರಹಟ್ಟಿ ಬಿ.ಕಲ್ಪನಹಳ್ಳಿ, ಅಮೃತನಗರ, ಭೂಸವನಹಟ್ಟಿ, ಮತ್ತು ಚಿತ್ತನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top