ಹಳೇ ದಾವಣಗೆರೆ ಬಹುತೇಕ ಪ್ರದೇಶದಲ್ಲಿಂದು ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್13-ಆನೆಕೊಂಡ, ಮಹಾವೀರ, ದುರ್ಗಾಂಬಿಕಾ, ಬಿ.ಟಿಮಾರ್ಗಗಳ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.04 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್13-ಆನೆಕೊಂಡ ಫೀಡರ್ ವ್ಯಾಪ್ತಿಯ ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿ ರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್ ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್14-ಮಹಾವೀರ ಫೀಡರ್ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೊಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದುಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಆಜಾದ್ ನಗರ ಪೊಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್18-ದುರ್ಗಾಂಬಿಕಾ 11ಕೆವಿಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು. ಎಫ್11-ಎಲ್‍ಎಫ್1 ಫೀಡರ್ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆಆರ್ ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು. ಎಫ್04-ಬಿ.ಟಿ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *