Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ:  ದಾವಣಗೆರೆ ತಾಲೂಕಿನ ಯರಗುಂಟೆ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ, ಇಂದು (ಡಿ.18) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಯರಗುಂಟೆ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾಡಳಿತ ಭವನ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟೆ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top