Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ 4 ಗಂಟೆ ವರೆಗೆ ವಿದ್ಯುತ್ ಇರಲ್ಲ…!

bescom 22

ದಾವಣಗೆರೆ

ದಾವಣಗೆರೆ: ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ 4 ಗಂಟೆ ವರೆಗೆ ವಿದ್ಯುತ್ ಇರಲ್ಲ…!

ದಾವಣಗೆರೆ: ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ./ ಬೆ.ವಿ.ಕಂ.ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ಧ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸರಸ್ವತಿ ಫೀಡರ್‍ನ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕ ನಗರ ಜೆ.ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಎಸ್.ವಿ.ಟಿ . ಫೀಡರ್ ಎಫ್1 ವ್ಯಾಪ್ತಿಯ ಶ್ರೀನಿವಾಸ್ ನಗರ 1ನೇ ಅಡ್ಡರಸ್ತೆ ಯಿಂದ 6ನೇ ಅಡ್ಡರಸ್ತೆಯವರಿಗೆ, ಭದ್ರ ಕಾಲೊನಿ, ಹದಡಿ ರೋಡ್, ಇನ್‍ಕಂಟ್ಯಾಕ್ಸ್ ಬಿಲ್ಡಿಂಗ್, ಡಿಆರ್‍ಆರ್ ಹಾಸ್ಟಲ್, ಅನುಭವ ಮಂಟಪ ಸ್ಕೂಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top