ದಾವಣಗೆರೆ: ನಗರದ ಈ ಪ್ರದೇಶದಲ್ಲಿ ಇಂದು ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶನೇಶ್ವರ ಎಫ್9 & ಇಂಡಸ್ಟ್ರಿಯಲ್ ಎಫ್13 ಫೀಡರ್‍ನಲ್ಲಿ ಕೆಪಿಟಿಸಿಎಲ್ ವತಿಯಿಂದ ನಿರ್ವಾಹಣಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಜ.22)  ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನೇಶ್ವರ ಎಫ್9 ಫೀಡರ್ ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಬಿ.ಎಸ್.ಎನ್.ಎಲ್‍ಕಛೇರಿ, ಶಂಕರ್ ವಿಹಾರ್ ಬಡಾವಣೆ, ಶಾಂತಿನಗರ ಮತ್ತು ವಿನಾಯಕನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-13ಇಂಡಸ್ಟ್ರಿಯಲ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಫ್-17 ಅಮೃತನಗರ ಮಾರ್ಗದ ಗ್ರಾಮಗಳಾದ ದೂಡ್ಡಬೂದಿಹಾಳ್, ಚಿಕ್ಕಬೂದಿಹಾಳ್, ದೇವರಹಟ್ಟಿ, ಚಿತ್ತನಹಳ್ಳಿ, ಬಿ. ಕಲ್ಪನಹಳ್ಳಿ ಶಿವಪುರ, ಭೂಸವನಹಟ್ಟಿ ಮತ್ತು ಅಮೃತನಗರ, ಎಫ್-14 ಯರಗುಂಟ ಮಾರ್ಗದ ಗ್ರಾಮಗಳಾದ ಯರಗುಂಟ, ಕರೂರು, ಅಶೋಕನಗರ ಮತ್ತು ಕೊಂಡಜ್ಜಿ ರೋಡ್, ಎಫ್-18 ನೀಲಾಹಳ್ಳಿ ಮಾರ್ಗದ ಗ್ರಾಮಗಳಾದ ನೀಲಾನಹಳ್ಳಿ, ದೂಡ್ಡಬಾತಿ, ಹಳೇಬಾತಿ,ಮತ್ತು ಗುಡ್ಡದಕ್ಯಾಂಪ್ ಸುತ್ತ ಮುತ್ತ, ಎಫ್-10 ವಾಟರ್ ವಕ್ರ್ಸ, ಮಾರ್ಗದ ಮಹಾನಗರ ಪಾಲಿಕೆ ಕುಡಿಯುವ ನೀರಿನ ಘಟಕ, ಎಫ್-20 ಮಾರ್ಗದ ಗ್ರಾಮಗಳಾದ ಅವರಗೂಳ್ಳ, ಕಕ್ಕರಗೊಳ್ಳ ಮತ್ತು ಕೋಡಿಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *