Connect with us

Dvgsuddi Kannada | online news portal | Kannada news online

ದಾವಣಗೆರೆ; ಈ ಪ್ರದೇಶದಲ್ಲಿಂದು ವಿದ್ಯುತ್ ಇರಲ್ಲ

ಪ್ರಮುಖ ಸುದ್ದಿ

ದಾವಣಗೆರೆ; ಈ ಪ್ರದೇಶದಲ್ಲಿಂದು ವಿದ್ಯುತ್ ಇರಲ್ಲ

ದಾವಣಗೆರೆ: ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಹಾಗೂ ಎಸ್.ಆರ್.ಎಸ್ ನಿಂದ ಹೊರಡುವ ಎಫ್ 15 ರಂಗನಾಥ ಫೀಡರ್ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಾಗೂ ಜಲಸಿರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಇಂದು (ಫೆ.03) ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್8-ವಿಜಯನಗರ ಫೀಡರ್: ದೇವರಾಜ್ ಅರಸ್ ಬಡಾವಣೆ ಬಿ ಬ್ಲಾಕ್ ಮತ್ತು ಸಿ ಬ್ಲಾಕ್, ಎಸ್‍ಪಿ ಆಫೀಸ್, ಆರ್‍ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್‍ಪಿಎಸ್ ನಗರ 2ನೇ ಹಂತ, ಎಸ್.ಎಮ್.ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು,

ಎಫ್18-ದುಗಾರ್ಂಬಿಕಾ ಫೀಡರ್: ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.

ಎಫ್ 16-ಎಸ್‍ಜೆಎಮ್ ಫೀಡರ್: ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ, ಆಫೀಸ್, ಬೂದಿಹಾಳ್ ರಸ್ತೆ. ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್ 15 ರಂಗನಾಥ ಫೀಡರ್: ತರಳಬಾಳು ಬಡಾವಣೆ, ಕಾಫಿಡೇ, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಪ್, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top