ದಾವಣಗೆರೆ: ದಾವಣಗೆರೆ-ಸೊಕ್ಕೆ ಪ್ರಸರಣ ಮಾರ್ಗದ ತುರ್ತು ನಿರ್ವಾಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು (ಫೆ.11) ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ 66/11 ಕೆ.ವಿ. ಆವರಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ಕೇಂದ್ರಗಳಿಂದ ಸರಬರಾಜಾಗುವ 11 ಕೆ.ವಿ ವಿದ್ಯುತ್ ಮಾರ್ಗಗಳಾದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ. ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖಪ್ಪ ನಗರ, ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ, ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿ ಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಹಾಗೂ ಸುತ್ತಮುತ್ತಲಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ ಗ್ರಾಮೀಣ ಉಪವಿಭಾಗ ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಫೆ.11 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
66/11ಕೆವಿ ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮಗಳಾದ ಅವರಗೆರೆ, ಬಾಡ ಕ್ರಾಸ್, ಬಸಾಪುರ, ಹಳೇಚಿಕ್ಕನಹಳ್ಳಿ, ಹೊಸಚಿಕ್ಕನಹಳ್ಳಿ, ಐಗೂರು, ವಡ್ಡಿನಹಳ್ಳಿ, ಹೊನ್ನೂರು, ಎಚ್.ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಕರೀಲಕ್ಕೇನಹಳ್ಳಿ ಮತ್ತು ಚಟ್ಟೋಬನಹಳ್ಳಿ, ಬೇತೂರು, ಕಾಡಜ್ಜಿ, ರಾಂಪುರ.
66/11ಕೆವಿ ಯರಗುಂಟ ಮಾರ್ಗದ ಗ್ರಾಮಗಳಾದ ಯರಗುಂಟ, ಕರೂರು, ಅಶೋಕನಗರ ಕೊಂಡಜ್ಜಿ ರೋಡ್, ದೂಡ್ಡಬೂದಿಹಾಳ್, ಚಿಕ್ಕಬೂದಿಹಾಳ್, ದೇವರಹಟ್ಟಿ, ಚಿತ್ತನಹಳ್ಳಿ, ಬಿ. ಕಲ್ಪನಹಳ್ಳಿ , ಅಮೃತನಗರ, ಅವರಗೊಳ್ಳ, ಕಕ್ಕರಗೊಳ್ಳ ಮತ್ತು ಕೋಡಿಹಳ್ಳಿ.
66/11ಕೆವಿ ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದ ಗ್ರಾಮಗಳಾದ ಕಾಡಜ್ಜಿ, ನಾಗರಕಟ್ಟೆ, ರಾಂಪುರ, ಬಸವನಾಳ್, ಬಸವನಾಳ್ ಗೊಲ್ಲರಹಟ್ಟಿ, ಬೇತೂರು, ಪುಟ್ಟಗನಾಳ್ ಮತ್ತು ರೆಡ್ಡಿ ಕ್ಯಾಂಪ್ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.



