ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಎಸ್.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 66ಕೆ.ವಿ. ಲೈನ್ ಎಳೆಯುವ ಕಾಮಗಾರಿ ಹಮ್ಮಿಕೊಂಡಿದೆ. ಮಾ.4 ಮಾ.6. ಮತ್ತು ಮಾ.8 ರಂದು ಬೆಳಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಿಲಿದೆ.

ತರಳುಬಾಳು ಫೀಡರ್ ಗ್ರಾಮಗಳಾದ ಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಿಲೇರಿ, ಹಳೇ ಬಿಸಿಲೇರಿ, 6ನೇ ಕಲ್ಲು, 7 ನೇ ಕಲ್ಲು ಮತ್ತು ಬನಶಂಕರಿ ಬಡಾವಣೆ 2 ನೇ ಹಂತ, ಮತ್ತು ಜೆಎಚ್‍ಪಿ-02 ಫಿಡರ್ ಗ್ರಾಮಗಳಾದ ಜರೀಕಟ್ಟೆ ಮತ್ತು ಮುದಹದಡಿ, ಎಫ್-09 ಶಾಮನೂರು ಜೆ.ಹೆಚ್. ಪಾಟೇಲ್ ನಗರ, ಡಾಲರ್ಸ್ ಕಾಲೋನಿ ಹಾಗೂ ಜೆ.ಹೆಚ್.ಪಿ-01 ಮಾರ್ಗ ಫೀಡರ್ ಗ್ರಾಮಗಳಾದ ಹೊಸ ಕುಂದವಾಡ, ಹಳೇ ಕುಂದವಾಡ ಮತ್ತು ಸುತ್ತ ಮುತ್ತ ಗ್ರಾಮಗಳಿಗೆ,

66/11ಕೆ.ವಿ. ವಿತರಣಾ ಕೇಂದ್ರದಿಂದ ಹೊರಡುವ ಹದಡಿ, ಜವಳಘಟ್ಟ, ಕುಕ್ಕವಾಡ, ಲೋಕಿಕೆರೆ, ಶ್ಯಾಗಲೆ, ಕನಗೊಂಡನಹಳ್ಳಿ, ಆಂಜನೇಯನಗರ ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ಎಂದು  ವ್ಯತ್ಯಯವಾಗಿಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *