ದಾವಣಗೆರೆ: 220 ಕೆ.ವಿ. ಸ್ವೀಕರಣಾ ಕೇಂದ್ರ, ಎಸ್.ಆರ್.ಎಸ್ ದಾವಣಗೆರೆಯಿಂದ ಹೊರಡುವಎಪ್15 ರಂಗನಾಥ ಮತ್ತು ಜಯನಗರಫೀಡರ್ ಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ.09 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಪ್15 ರಂಗನಾಥ ಫೀಡರ್ ವ್ಯಾಪ್ತಿಯ ವಾಣಿರೈಸ್ ಮಿಲ್ ಹಿಂಭಾಗಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಹಾಗೂ ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ, ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಎಸ್ಎಸ್ ಹೈಟಕ್ಆಸ್ಪತ್ರೆ, ಭಗೀರಥ ಸರ್ಕಲ್, ಕರಿಯಮ್ಮದೇವಸ್ಥಾನ, ಮಣಿಕಂಠ ಸರ್ಕಲ್ಚರ್ಚ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.