Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ.11 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ  ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಮಾರ್ಗಗಳು : ಆರ್‍ಎಮ್‍ಸಿ ಲಿಂಕ್ ರಸ್ತೆ, ಬಿ.ಟಿ ಲೇಔಟ್, ಗುಜರಿ ಲೈನ್, ಬಂಬೂಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪ ತೋಟ, ಆನೆಕೊಂಡ, ಎಲ್‍ಬಿಎಸ್ ನಗರ, ಟಿ.ಸಿ ಲೇಔಟ್, ಕೆಆರ್ ರಸ್ತೆ, ಐನಳ್ಳಿ ಕಾಂಪೌಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖರಪ್ಪ ನಗರ, ಹೆಚ್.ಕೆ.ಆರ್ ನಗರ, ಕಬ್ಬೂರು ಬಸಾಪುರ ನಗರ, ಅಣ್ಣಾನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ ರಸ್ತೆ, ರವಿ ಮಿಲ್, ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಳಗ್ಗೆ 10:30 ರಿಂದ ಸಂಜೆ 6 ಗಂಟೆಯವರೆಗೆ ಎಲ್ಲಾ 11 ಕೆವಿ ಮಾರ್ಗಗಳು ಅವರಗೆರೆ, ಬಾಡ ಕ್ರಾಸ್, ಬಸಾಪುರ, ಹಳೇಚಿಕ್ಕನಹಳ್ಳಿ, ಹೊಸಚಿಕ್ಕಿನಹಳ್ಳಿ, ಐಗೂರು, ಐಗೂರು ಗೊಲ್ಲರಹಟ್ಟಿ, ವಡ್ಡಿನಹಳ್ಳಿ, ಹೊನ್ನೂರು, ಎಚ್.ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಕರೀಲಕ್ಕೇನಹಳ್ಳಿ ಮತ್ತು ಚಟ್ಟೋಬನಹಳ್ಳಿ ಗ್ರಾಮ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top